ಕಾರ್ಕಳ: ಪೆರ್ವಾಜೆ ಪತ್ತೊಂಜಿಕಟ್ಟೆ ಬಳಿ ನೀರಿನ ತೋಡಿನಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.
ಅಬ್ದುಲ್ ಖಾದರ್ ಎಂಬುವವರು ಮನೆಯಿಂದ ಪೇಟೆಗೆ ಹೋಗುತ್ತಿರುವ ಸಂದರ್ಭ ತೇಲುತ್ತಿರುವ ಶಿಶುವಿನ ಮೃತದೇಹ ನೋಡಿದ್ದಾರೆ.
ಅವರು ಕಾರ್ಕಳ ನಗರ ಪೊಲೀಸ್ ಠಾಣೆಗೆ ತಿಳಿಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.