ಉಡುಪಿ: ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ನೂತನ ಜಿಲ್ಲಾಧಿಕಾರಿಯನ್ನಾಗಿ ಕೆ.ವಿದ್ಯಾಕುಮಾರಿ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ವಿದ್ಯಾಕುಮಾರಿ ಹಿಂದೆ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ನಿರ್ಗಮಿತ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ 2021 ಆ.29ರಂದು ಜಿಲ್ಲಾಧಿಕಾರಿಯಾಗಿ ಬಂದಿದ್ದರು. ಸದ್ಯ ಅವರಿಗೆ ಸ್ಥಳ ತೋರಿಸದೆ ವರ್ಗಾವಣೆ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.