ADVERTISEMENT

‘ಸರ್ಕಾರಿ ಸೇವೆ ಸುಲಲಿತವಾಗಿ ಸಿಗಲಿ’

ಕಾರ್ಕಳದಲ್ಲಿ ಸಚಿವ ವಿ.ಸುನಿಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 5:28 IST
Last Updated 5 ಡಿಸೆಂಬರ್ 2022, 5:28 IST
ಕಾರ್ಕಳ ತಾಲ್ಲೂಕು ಪಂಚಾಯಿತಿಯ ವಠಾರದಲ್ಲಿ ಕಚೇರಿ ಕಟ್ಟಡ ಹಾಗೂ ಅಂಗವಿಕಲರ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಶನಿವಾರ ಸಚಿವ ವಿ.ಸುನಿಲ್ ಕುಮಾರ್ ಉದ್ಘಾಟಿಸಿದರು
ಕಾರ್ಕಳ ತಾಲ್ಲೂಕು ಪಂಚಾಯಿತಿಯ ವಠಾರದಲ್ಲಿ ಕಚೇರಿ ಕಟ್ಟಡ ಹಾಗೂ ಅಂಗವಿಕಲರ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಶನಿವಾರ ಸಚಿವ ವಿ.ಸುನಿಲ್ ಕುಮಾರ್ ಉದ್ಘಾಟಿಸಿದರು   

ಕಾರ್ಕಳ: ಸರ್ಕಾರಿ ಸೇವೆಗಳು ಜನತೆಗೆ ಸುಲಲಿತವಾಗಿ ಸಿಗುವಂತಾಗಬೇಕು ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ತಾಲ್ಲೂಕು ಪಂಚಾಯಿತಿ ವಠಾರದಲ್ಲಿ ಕಚೇರಿ ಕಟ್ಟಡ ಹಾಗೂ ಅಂಗವಿಕಲರ ವಾಣಿಜ್ಯ ಸಂಕೀರ್ಣ ಉದ್ಘಾಟಿಸಿ ಅವರು ಮಾತನಾಡಿದರು.

94ಸಿ ಅಡಿಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು.

ADVERTISEMENT

ಪುರಸಭಾಧ್ಯಕ್ಷೆ ಸುಮಾಕೇಶವ್, ಜಿ. ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಪ್ರಭಾರ ತಹಶೀಲ್ದಾರ್ ಪುರಂದರ, ಕಾರ್ಕಳ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಪ್ರತಿಭಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗುರುದತ್ ಎಂ.ಎನ್, ಹೆಬ್ರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಶಿಧರ್, ಪುರಸಭಾ ಮುಖ್ಯಾಧಿಕಾರಿ ರೂಪಾ ಜಿ.ಶೆಟ್ಟಿ, ಕುಕ್ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಮಣಿ ಇದ್ದರು.

ಶಿಕ್ಷಕ ಗಣೇಶ್ ಜಾಲ್ಸೂರು ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.