ಕುಂದಾಪುರ ಸಮೀಪದ ಗಂಗೊಳ್ಳಿಯ ಮೀನುಗಾರಿಕಾ ಬಂದರಿನ ಬೋಟು ನಿಲುಗಡೆಯ ಸ್ಥಳದಲ್ಲಿ ಸೋಮವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು ಹಲವು ಮೀನುಗಾರಿಕಾ ಬೋಟ್ಗಳು ಬೆಂಕಿಗಾಹುತಿಯಾಗಿವೆ. ಬೋಟ್ ಹಾಗೂ ದೋಣಿಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಮೀನುಗಾರಿಕಾ ಪರಿಕರಗಳು ಸುಟ್ಟು ಭಸ್ಮವಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.