ADVERTISEMENT

ಮುದ್ದು ಕೃಷ್ಣರು...

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2019, 13:31 IST
Last Updated 23 ಆಗಸ್ಟ್ 2019, 13:31 IST
ಮುದ್ದುಕೃಷ್ಣ ವೇಷಧಾರಿ
ಮುದ್ದುಕೃಷ್ಣ ವೇಷಧಾರಿ   

ಉಡುಪಿ: ಕೈನಲ್ಲಿ ಕೊಳಲು ಹಿಡಿದು, ಬೆಣ್ಣೆ ಮೆಲ್ಲುತ್ತಾ ರಾಜಾಂಗಣದ ತುಂಬೆಲ್ಲ ಮುದ್ದುಕೃಷ್ಣರು ಓಡಾಡುತ್ತಿದ್ದ ದೃಶ್ಯ ಕಣ್ಮನ ಸೆಳೆಯಿತು.

ಕೃಷ್ಣಾಷ್ಟಮಿ ಅಂಗವಾಗಿ ಶುಕ್ರವಾರ ರಾಜಾಂಗಣ ಹಾಗೂ ಅನ್ನಬ್ರಹ್ಮ ಭೋಜನ ಶಾಲೆಯಲ್ಲಿ ಮುದ್ದುಕೃಷ್ಣ ವೇಷ ಸ್ಪರ್ಧೆ ಆಯೋಜಿಸಲಾಗಿತ್ತು. ಮೂರು ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಭಾಗವಹಿಸಿದರು. ಮುದ್ದುಕೃಷ್ಣರ ತುಂಟಾಟವನ್ನು ಸಾರ್ವಜನಿಕರು ಕಣ್ತುಂಬಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT