ADVERTISEMENT

ಅಣಬೆ ಬೇಸಾಯ ತರಬೇತಿ ಅಕ್ಟೋಬರ್ 9ಕ್ಕೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2023, 11:48 IST
Last Updated 7 ಸೆಪ್ಟೆಂಬರ್ 2023, 11:48 IST

ಬ್ರಹ್ಮಾವರ: ಇಲ್ಲಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಕ್ಟೋಬರ್ 9ರಂದು ಒಂದು ದಿನದ ವೈಜ್ಞಾನಿಕ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ ನಡೆಯಲಿದೆ.

ತರಬೇತಿಯಲ್ಲಿ ಅಣಬೆ ಬೇಸಾಯ ಹಾಗೂ ಪದ್ಧತಿ ಪ್ರಾತ್ಯಕ್ಷಿಕೆಯನ್ನು ನೀಡಲಾಗುವುದು. ಅಕ್ಟೋಬರ್‌ 5ರೊಳಗೆ ಮೊದಲು ನೋಂದಾಯಿಸಿದ 30 ಮಂದಿ ಗ್ರಾಮೀಣ ಯುವಕ ಮತ್ತು ಯುವತಿಯರಿಗೆ ಆದ್ಯತೆ ನೀಡಲಾಗುವುದು. ನೋಂದಾವಣೆಯ ಶುಲ್ಕ ₹300. ಮಾಹಿತಿಗೆ 91641 80161 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT