ADVERTISEMENT

ಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲರಾಗಿ ನಾಗರಾಜ್ ಭಟ್

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 7:56 IST
Last Updated 4 ಡಿಸೆಂಬರ್ 2025, 7:56 IST
ನಾಗರಾಜ್ ಭಟ್
ನಾಗರಾಜ್ ಭಟ್   

ಶಿರ್ವ: ಬಂಟಕಲ್ ಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲರಾಗಿ ನಾಗರಾಜ್ ಭಟ್ ಅಧಿಕಾರ ವಹಿಸಿಕೊಂಡರು.

ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ಮತ್ತು ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಧಾಕೃಷ್ಣ ಎಸ್ ಐತಾಳ್ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು. ಸುದರ್ಶನ್ ರಾವ್ ಅವರನ್ನು ಸಂಸ್ಥೆಯ ಶೈಕ್ಷಣಿಕ ಡೀನ್ ಆಗಿ ನೇಮಿಸಲಾಯಿತು.

ನಾಗರಾಜ್ ಭಟ್ ಕಂಪ್ಯೂಟರ್ ಸೈನ್ಸ್‌ ವಿಭಾಗದ ಮುಖ್ಯಸ್ಥರಾಗಿ, ಶೈಕ್ಷಣಿಕ ಡೀನ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.