ಉಡುಪಿ: ಜಿಲ್ಲೆಗೊಂದು ಗೋಶಾಲೆ ತೆರೆಯಲು ಬಜೆಟ್ನಲ್ಲಿ ನಿರ್ಧಾರ ಮಾಡಿರುವುದು ಸೂಕ್ತವಾಗಿದೆ. ಪೇಜಾವರ ಮಠದ ಹಿರಿಯ ಯತಿಗಳಾಗಿದ್ದ ವಿಶ್ವೇಶತೀರ್ಥ ಶ್ರೀಗಳ ಹೆಸರಿನಲ್ಲಿ ಸ್ಮೃತಿವನ ನಿರ್ಮಾಣ ಮಾಡಲು ಆರಂಭಿಕ ಮೊತ್ತ ತೆಗೆದಿರಿಸಿರುವುದು ಅಭಿನಂದನೀಯ. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿಗಳು ತಂಗಲು ಕರ್ನಾಟಕ ಭವನ ನಿರ್ಮಾಣಕ್ಕೆ ₹ 10 ಕೋಟಿ ಮೀಸಲಿರಿಸುವುದು ಸಂತಸ ತಂದಿದೆ.
–ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.