ಉಡುಪಿ:ರಾಜ್ಯದಲ್ಲಿ ಸೋಮವಾರಖಾಸಗಿ ಬಸ್ಗಳ ಬಂದ್ ಇಲ್ಲ.ರಾಜ್ಯಖಾಸಗಿ ಬಸ್ಮಾಲೀಕರಒಕ್ಕೂಟಬಂದ್ಗೆಕರೆನೀಡಿಲ್ಲ ಎಂದು ಒಕ್ಕೂಟದ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಕಳೆದಮೂರುದಿನಗಳಿಂದ4ಸಾರಿಗೆನಿಗಮಗಳನೌಕರರುಪ್ರತಿಭಟನೆನಡೆಸುತ್ತಿದ್ದಾರೆ.ಸರ್ಕಾರಹಂತಹಂತವಾಗಿಬೇಡಿಕೆಈಡೇರಿಸುವವಿಶ್ವಾಸವಿದೆ. ಸರ್ಕಾರಕ್ಕೆ ಬೆಂಬಲವಾಗಿ ಖಾಸಗಿ ಬಸ್ಗಳು ನಿಂತಿದ್ದು, 8,500ಕ್ಕೂ ಹೆಚ್ಚುಬಸ್ಗಳು ಓಡಾಡಲಿವೆ.ಬಂದ್ಮಾಡುವುದಾಗಿಹೇಳಿರುವ ನಟರಾಜ್ ಶರ್ಮಾ ಹೇಳಿಕೆಗೂ ನಮಗೂ ಸಂಬಂಧವಿಲ್ಲ. ಪ್ರಯಾಣಿಕರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಇದನ್ನೂ ಓದಿ: ಸಾರಿಗೆ ನೌಕರರ ಹಲವು ಬೇಡಿಕೆಗಳಿಗೆ ಒಪ್ಪಿಗೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.