ಉಡುಪಿ: ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು ಗಾಳಿ ಮಳೆಗೆ ಉಡುಪಿ ತಾಲ್ಲೂಕಿನ ಹೆರ್ಗದಲ್ಲಿ ಮನೆಗೆ ಹಾನಿಯಾಗಿದೆ. ಕುಂದಾಪುರ ತಾಲ್ಲೂಕಿನ ಕೆಂಚನೂರು ಗ್ರಾಮದಲ್ಲಿ ಕೊಟ್ಟಿಗೆಗೆ ಹಾನಿಯಾಗಿದೆ.
ಜುಲೈ 3ರವರೆಗೆ ಕರಾವಳಿಯ ಜಿಲ್ಲೆಯಾದ್ಯಂತ ಬಿರುಸಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಡ್ಪಾಲಿನಲ್ಲಿ 9.3 ಸೆಂ.ಮೀ, ಹೆಬ್ರಿಯಲ್ಲಿ 8.1 ಸೆಂ.ಮೀ ಮಳೆ ಸುರಿದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.