ADVERTISEMENT

ಶ್ರೀನಿವಾಸ ರಾವ್‌ಗೆ ಸರ್ವೋತ್ತಮ ಸೇವಾ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2022, 2:17 IST
Last Updated 1 ಜುಲೈ 2022, 2:17 IST
ಶ್ರೀನಿವಾಸ ರಾವ್
ಶ್ರೀನಿವಾಸ ರಾವ್   

ಉಡುಪಿ: ಅತ್ಯುನ್ನತ ಸೇವೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರಿಗೆ ಕೊಡಲಾಗುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎ.ಶ್ರೀನಿವಾಸ ರಾವ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 50,000 ನಗದು ಪುರಸ್ಕಾರ ಹಾಗೂ ಫಲಕವನ್ನು ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT