ADVERTISEMENT

ಸುಧಾಕರ ಶೆಟ್ಟಿ ಹೆಜಮಾಡಿ ನೇಮಕ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2022, 16:17 IST
Last Updated 9 ಅಕ್ಟೋಬರ್ 2022, 16:17 IST
ಸುಧಾಕರ ಶೆಟ್ಟಿ ಹೆಜಮಾಡಿ
ಸುಧಾಕರ ಶೆಟ್ಟಿ ಹೆಜಮಾಡಿ   

ಉಡುಪಿ: ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷರಾದ ಯೋಗೀಶ್ ವಿ.ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರದ ಸಿ.ಎಂ.ಇಬ್ರಾಹಿಂ ಅವರು ಸುಧಾಕರ ಶೆಟ್ಟಿ ಹೆಜಮಾಡಿ ಅವರನ್ನು ಜೆಡಿಎಸ್‌ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.