ADVERTISEMENT

ಲಾಕ್‌ಡೌನ್ ಎಫೆಕ್ಟ್ | ಕರಾವಳಿ ಸಂಸ್ಕೃತಿ ಮೈಗೂಡಿಸಿಕೊಂಡ ಸ್ಪೇನ್ ಬೆಡಗಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 5:02 IST
Last Updated 1 ಆಗಸ್ಟ್ 2020, 5:02 IST

ಥೆರೆಸಾ ಮಾರ್ಚ್‌ನಲ್ಲಿ ಭಾರತಕ್ಕೆ ಪ್ರವಾಸ ಬಂದವರು. ಉತ್ತರ ಭಾರತದ ಹಲವು ಸ್ಥಳಗಳಲ್ಲಿ ಸುತ್ತಾಡಿ, ಕರಾವಳಿಗೆ ಬರುವ ಹೊತ್ತಿಗೆ ಲಾಕ್‌ಡೌನ್ ಘೋಷಣೆಯಾಯ್ತು. ಅಂತರ ರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿದ್ದರಿಂದ ಸ್ವದೇಶಕ್ಕೆ ತೆರಳಲಾಗದೆ ಸಂಕಷ್ಟಕ್ಕೆ ಸಿಲುಕಿದರು. ಈ ಸಂದರ್ಭ ಥೆರೆಸಾ ನೆರವಿಗೆ ಬಂದಿದ್ದು ಬೈಂದೂರು ತಾಲ್ಲೂಕಿನ ಹೇರಂಜಾಲು ಗ್ರಾಮದ ಕೃಷ್ಣ ಪೂಜಾರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.