ADVERTISEMENT

ಉಡುಪಿ: ಸರ್ವಜ್ಞ ಪೀಠವೇರಿದ ಅದಮಾರು ಈಶಪ್ರಿಯ ತೀರ್ಥರು

ಅದಮಾರು ಮಠದ ಈಶಪ್ರಿಯ ತೀರ್ಥರು ಶನಿವಾರ ಬೆಳಗಿನ ಜಾವ ಕೃಷ್ಣಮಠದಲ್ಲಿ ಪವಿತ್ರ ಸರ್ವಜ್ಞ ಪೀಠಾರೋಹಣ ಮಾಡಿದರು. ಈ ಮೂಲಕ ಅದಮಾರು ಮಠದ ಪರ್ಯಾಯ ಆರಂಭಗೊಂಡಿತು.ಪರ್ಯಾಯ ಮಹೋತ್ಸವದ ವೈಭವದ ಮೆರವಣಿಗೆಯಲ್ಲಿ ಸಾಂಸ್ಕೃತಿಕ ವೈಭವ ಮೇಳೈಸಿತ್ತು:ಪ್ರಜಾವಾಣಿ ಚಿತ್ರಗಳು – ಗೋವಿಂದರಾಜಜವಳಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2020, 2:25 IST
Last Updated 18 ಜನವರಿ 2020, 2:25 IST
ಈಶಪ್ರಿಯ ತೀರ್ಥರಿಂದ ಪೂಜೆ
ಈಶಪ್ರಿಯ ತೀರ್ಥರಿಂದ ಪೂಜೆ   
ಈಶಪ್ರಿಯ ತೀರ್ಥರ ಕೆರೆ ಸ್ನಾನ
ಪೂಜೆಯಲ್ಲಿ ನಿರತರಾಗಿರುವ ಯತಿಗಳು
ಮೆರವಣಿಗೆಯಲ್ಲಿ ಟ್ಯಾಬ್ಲೊ
ಮೆರವಣಿಗೆಯಲ್ಲಿ ಟ್ಯಾಬ್ಲೊ
ವೈಭವದ ಮೆರವಣಿಗೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.