ADVERTISEMENT

ಎ.ಸಿ.ಬಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 4:15 IST
Last Updated 9 ಮಾರ್ಚ್ 2021, 4:15 IST
ಸುಬ್ರಹ್ಮಣ್ಯ ಅವರ ಕಾರವಾರದ ಮನೆ
ಸುಬ್ರಹ್ಮಣ್ಯ ಅವರ ಕಾರವಾರದ ಮನೆ   

ಕಾರವಾರ: ಮೈಸೂರಿನ ನಗರ ಯೋಜನೆಗಳ ಜಂಟಿ ನಿರ್ದೇಶಕ ಸುಬ್ರಹ್ಮಣ್ಯ ವಡ್ಡರ್ ಅವರ ಕಾರವಾರದ ನಿವಾಸದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ನಗರದ ಕೋಡಿಬಾಗ ರಸ್ತೆಯಲ್ಲಿರುವ ಚಲನಚಿತ್ರ ಮಂದಿರದ ಹಿಂಭಾಗ ಇರುವ ಅವರ ನಿವಾಸದಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಎ.ಸಿ.ಬಿ ಡಿವೈಎಸ್ಪಿ ಮಂಜುನಾಥ್ ಕೌರಿ ನೇತೃತ್ವದ ತಂಡದಿಂದ ತನಿಖೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.