ADVERTISEMENT

ಧರೆಗೆ ಗುದ್ದಿದ ಲಾರಿ: ಚಾಲಕ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 8:15 IST
Last Updated 1 ಜೂನ್ 2020, 8:15 IST
ಯಲ್ಲಾಪುರ ಸಮೀಪ ಸಂಭವಿಸಿದ ಅಪಘಾತದಲ್ಲಿ ಚಾಲಕ ಮೃತಪಟ್ಟಿದ್ದಾನೆ.
ಯಲ್ಲಾಪುರ ಸಮೀಪ ಸಂಭವಿಸಿದ ಅಪಘಾತದಲ್ಲಿ ಚಾಲಕ ಮೃತಪಟ್ಟಿದ್ದಾನೆ.   

ಯಲ್ಲಾಪುರ : ತಾಲ್ಲೂಕಿನ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಧರೆಗೆ ಲಾರಿ ಗುದ್ದಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಲಾರಿಯು ಮಹಾರಾಷ್ಟ್ರ ನೋಂದಣಿ ಸಂಖ್ಯೆ ಹೊಂದಿದೆ. ಮೃತರ ಮತ್ತು ಗಾಯಗೊಂಡವರ ವಿವರಗಳು ತಿಳಿದು ಬರಬೇಕಿದೆ. ಅಪಘಾತದಲ್ಲಿ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT