ADVERTISEMENT

ಅಪಘಾತ : ಇಬ್ಬರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 1:18 IST
Last Updated 7 ಏಪ್ರಿಲ್ 2021, 1:18 IST

ಪ್ರಜಾವಾಣಿ ವಾರ್ತೆ

ಸಿದ್ದಾಪುರ: ಟಿಪ್ಪರ್‌ ಮತ್ತು ಬೈಕ್‌ ನಡುವೆ ತಾಲ್ಲೂಕಿನ ಬೇಡ್ಕಣಿ ಸಮೀಪ ಮಂಗಳವಾರ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್‌ನಲ್ಲಿದ್ದ ಸೊರಬ ತಾಲ್ಲೂಕಿನ ಚನ್ನಪಟ್ಟಣದ ರಶ್ಮಿ ಪಿ.ಜೆ ಮತ್ತು ಸೊರಬ ತಾಲ್ಲೂಕಿನ ಚಿಕ್ಕ ಶಕುನದ ಸಚಿನ್‌ ಆರ್‌. ಗಾಯಗೊಂಡಿದ್ದಾರೆ. ಟಿಪ್ಪರ್‌ ಚಾಲಕ ಬಗ್ಗೋಣದ ಲೋಹಿತ ನಾಯ್ಕ ವಿರುದ್ಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT