ADVERTISEMENT

ಬಿ.ಇಡಿ ಪರೀಕ್ಷೆ ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 7 ಮೇ 2023, 5:29 IST
Last Updated 7 ಮೇ 2023, 5:29 IST
ಸ್ಪೂರ್ತಿ ಶೆಟ್ಟಿ
ಸ್ಪೂರ್ತಿ ಶೆಟ್ಟಿ   

ಕಾರವಾರ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ನಡೆಸಿದ 2019–20ನೇ ಸಾಲಿನ ಬಿ.ಇಡಿ ಪರೀಕ್ಷೆಯ ರ‍್ಯಾಂಕ್ ಪಟ್ಟಿಯನ್ನು ವಿಶ್ವವಿದ್ಯಾಲಯವು ಪ್ರಕಟಿಸಿದ್ದು, ಇಲ್ಲಿನ ಶಿವಾಜಿ ಶಿಕ್ಷಣ ಕಾಲೇಜಿಗೆ ಎರಡು ರ‍್ಯಾಂಕ್ ಲಭಿಸಿದೆ.

ಕಾಲೇಜಿನ ವಿದ್ಯಾರ್ಥಿನಿ ಸ್ಪೂರ್ತಿ ಪ್ರಕಾಶ ಶೆಟ್ಟಿ ದ್ವಿತೀಯ ರ‍್ಯಾಂಕ್, ಸುಷ್ಮಾ ಶ್ರೀಪಾದ ಗದ್ದೆ 10ನೇ ರ‍್ಯಾಂಕ್ ಗಳಿಸಿದ್ದಾರೆ.

ಸುಷ್ಮಾ ಗದ್ದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT