ADVERTISEMENT

ಯಲ್ಲಾಪುರ: ಹೆದ್ದಾರಿ ಹೊಂಡಕ್ಕೆ ಸಿಲುಕಿದ ಬಸವರಾಜ ಹೊರಟ್ಟಿ ಕಾರು

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 22:30 IST
Last Updated 16 ಅಕ್ಟೋಬರ್ 2025, 22:30 IST
<div class="paragraphs"><p>ಬಸವರಾಜ ಹೊರಟ್ಟಿ</p></div>

ಬಸವರಾಜ ಹೊರಟ್ಟಿ

   

ಯಲ್ಲಾಪುರ: ಯಲ್ಲಾಪುರದ ಮೂಲಕ ಹುಬ್ಬಳ್ಳಿಗೆ ಹೊರಟಿದ್ದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಯಾಣಿಸುತ್ತಿದ್ದ ಕಾರು ಬುಧವಾರ ರಾತ್ರಿ ಡೊಮಗೆರೆ ಕ್ರಾಸ್‌ ರಸ್ತೆಯ ಬೃಹತ್‌ ಹೊಂಡದಲ್ಲಿ ಸಿಲುಕಿ, ಮುಂದಕ್ಕೆ ಸಾಗದೇ ಸ್ಥಗಿತಗೊಂಡಿತು.

‘ನಂತರ ಅವರು ಖಾಸಗಿ ಕಾರುವೊಂದರಲ್ಲಿ ಕಲಘಟಗಿವರೆಗೆ ಪ್ರಯಾಣಿಸಿ ಅಲ್ಲಿಂದ ಸರ್ಕಾರಿ ಕಾರಿನಲ್ಲಿ ಪ್ರಯಾಣಿಸಿದರು’ ಎಂದು ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.