ADVERTISEMENT

ಸೌಹಾರ್ದ ಕರ್ನಾಟಕ: ಹನುಮನ ಉತ್ಸವಕ್ಕೆ ಮುಸ್ಲಿಮರಿಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 2:42 IST
Last Updated 13 ಏಪ್ರಿಲ್ 2022, 2:42 IST

ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಚೆನ್ನಪಟ್ಟಣದ ಹನುಮಾನ್‌ ರಥೋತ್ಸವಕ್ಕೆ ಪ್ರತಿ ವರ್ಷ ಮುಸ್ಲಿಮರು ಮತ್ತು ಜೈನ ಧರ್ಮೀಯರಿಗೆ ವೀಳ್ಯ ನೀಡಿ ಆಹ್ವಾನಿಸಲಾಗುತ್ತಿದೆ. ಶತಮಾನಗಳಿಂದ ನಡೆದು ಬಂದಿರುವ ಸಂಪ್ರದಾಯವಿದು. ಭಟ್ಕಳದ ಎಲ್ಲ ಧರ್ಮದ ಮುಖಂಡರು ಭಾವೈಕ್ಯ ಸಂದೇಶ ಸಾರುವ ಪರಿ ಇದು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT