ADVERTISEMENT

ರುಂಡ, ಕೈ, ಕಾಲುಗಳನ್ನು ಕತ್ತರಿಸಿದ ಚಿರತೆಯ ಕಳೇಬರ ಪತ್ತೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2020, 8:23 IST
Last Updated 5 ಏಪ್ರಿಲ್ 2020, 8:23 IST
   

ಅಂಕೋಲಾ: ತಾಲ್ಲೂಕಿನ ಮೊಗಟಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೊರಳ್ಳಿಯ ಕೆರೆಯಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ.

ಅದರ ತಲೆ, ಕೈ, ಕಾಲುಗಳನ್ನು ಕತ್ತರಿಸಿ ಹಾಕಲಾಗಿದೆ. ದೇಹಕ್ಕೆ ಕಲ್ಲೊಂದನ್ನು ಬಿಗಿದ ನೀರಿಗೆ ಎಸೆಯಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT