ADVERTISEMENT

ಕಾರವಾರದಲ್ಲಿ ಭಾರಿ ಮಳೆ, ಉಕ್ಕಿ ಹರಿದ ಚರಂಡಿ, ಪರದಾಡಿದ ಮೀನು ಮಾರಾಟಗಾರರು

ಕಾರವಾರ: ಭಾರಿ ಮಳೆಯಿಂದಾಗಿ ರಸ್ತೆ ಬದಿಯಲ್ಲಿ ಕುಳಿತು ವ್ಯಾಪಾರ ಮಾಡುವ ಮೀನುಗಾರ ಮಹಿಳೆಯರು, ತರಕಾರಿ ವ್ಯಾಪಾರಿಗಳಿಗೆ ಹಾಗೂ ಗ್ರಾಹಕರು ಪರದಾಡುವಂತಾಯಿತು.ಭಾರಿ ಮಳೆಯಿಂದ ಕಾರವಾರದ ಹಬ್ಬುವಾಡದಲ್ಲಿ ಚರಂಡಿ ಉಕ್ಕಿ ಹರಿದು ರಸ್ತೆಯಲ್ಲಿ ನೀರು ತುಂಬಿತು. ಅದರಲ್ಲೇ ಕುಳಿತು ಮೀನುಗಾರ ಮಹಿಳೆಯರು ಮೀನು ಮಾರಾಟ ಮುಂದುವರಿಸುವ ಅನಿವಾರ್ಯತೆ ಉಂಟಾಯಿತು.

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 7:06 IST
Last Updated 17 ಜೂನ್ 2020, 7:06 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.