ಮುಂಗಾರು ಮಳೆ ಜೋರಾಗುತ್ತಿದ್ದಂತೆ ಕಾರವಾರದ ಕಡಲ ಕರಾವಳಿಯಲ್ಲಿ ಸಮುದ್ರ ಕೊರೆತವೂ ಹೆಚ್ಚಾಗುತ್ತಿದೆ. ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದ ವಿವಿಧೆಡೆ ಮರಗಳು, ಕಿನಾರೆಯ ಮರಳು ನೀರು ಪಾಲಾಗುತ್ತಿವೆ.
ಸುದ್ದಿ ವಿವರ: ಅರಬ್ಬಿ ಸಮುದ್ರದ ಅಬ್ಬರ: ಕಿನಾರೆ ತತ್ತರ | Prajavani
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.