ADVERTISEMENT

ನೋಡಿ | ಅಬ್ಬರಿಸುತ್ತಿರುವ ಅರಬ್ಬಿ ಸಮುದ್ರ: ಮರಳು, ಮಣ್ಣು, ಮರಗಳು ನೀರು ಪಾಲು

​ಪ್ರಜಾವಾಣಿ ವಾರ್ತೆ
Published 27 ಜೂನ್ 2021, 9:52 IST
Last Updated 27 ಜೂನ್ 2021, 9:52 IST

ಮುಂಗಾರು ಮಳೆ ಜೋರಾಗುತ್ತಿದ್ದಂತೆ ಕಾರವಾರದ ಕಡಲ ಕರಾವಳಿಯಲ್ಲಿ ಸಮುದ್ರ ಕೊರೆತವೂ ಹೆಚ್ಚಾಗುತ್ತಿದೆ. ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದ ವಿವಿಧೆಡೆ ಮರಗಳು, ಕಿನಾರೆಯ ಮರಳು ನೀರು ಪಾಲಾಗುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT