ಸಿದ್ದಾಪುರ (ಉತ್ತರ ಕನ್ನಡ): ತಾಲ್ಲೂಕಿನಲ್ಲಿ ಮತ್ತೆ ಮೂವರಲ್ಲಿ ಮಂಗಳವಾರ ಮಂಗನ ಕಾಯಿಲೆ (ಕೆಎಫ್ಡಿ) ದೃಢಪಟ್ಟಿದೆ.
ತಾಲ್ಲೂಕಿನಲ್ಲಿ ದಾನಮಾಂವ್ ಹಾಗೂ ಗುಂಡಿಮೂಲೆಯಲ್ಲಿ ತಲಾ ಒಬ್ಬ ಪುರುಷರಲ್ಲಿ ಮತ್ತು ಕೊರ್ಲಕೈನಲ್ಲಿ ಒಬ್ಬ ಮಹಿಳೆಯಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ. ಇದರಿಂದ ತಾಲ್ಲೂಕಿನ ಕೆಎಫ್ಡಿ ಪೀಡಿತರ ಸಂಖ್ಯೆ 40ಕ್ಕೇರಿದೆ ಎಂದು ತಹಶೀಲ್ದಾರ್ ಮಂಜುಳಾ ಭಜಂತ್ರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.