ಯಲ್ಲಾಪುರ: ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್ ಆ್ಯಪ್ ಸಂದೇಶದ ಮೂಲಕ ವಿಶ್ವಾಸಗಳಿಸಿ ಪಟ್ಟಣದ ವಿದ್ಯಾರ್ಥಿಯೊಬ್ಬನಿಗೆ ₹ 1,61000 ವಂಚಿಸಿದ್ದಾರೆ.
ಕಾಳಮ್ಮನಗರದ ಅಮಿತ ಬಸಣ್ಣ ಕಮ್ಮಾರ (23) ವಂಚನೆಗೊಳಗಾದ ವಿದ್ಯಾರ್ಥಿ. ಅಮಿತ ಕಮ್ಮಾರ ಶನಿವಾರ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.