ADVERTISEMENT

ಉತ್ತರ ಕನ್ನಡ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2022, 7:53 IST
Last Updated 1 ಜನವರಿ 2022, 7:53 IST

ಮುಂಡಗೋಡ: ತಾಲ್ಲೂಕಿನ ಮುಡಸಾಲಿ ಗ್ರಾಮದ ರೈತ ಫಕ್ಕೀರಪ್ಪ ಅಗಸಿಮನೆ (73) ನೇಣು ಹಾಕಿಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆವಿಜೆ ಬ್ಯಾಂಕ್‌ ಹಾಗೂ ಕಾತೂರ ಸೊಸೈಟಿಯಲ್ಲಿ ಬೆಳೆಗಾಗಿ ಸಾಲ ಮಾಡಿದ್ದರು. ಅದನ್ನು ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT