ADVERTISEMENT

ಕೆಡಿಸಿಸಿ ಬ್ಯಾಂಕ್ ಚುನಾವಣೆ: ಸಚಿವ ಹೆಬ್ಬಾರ್ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 7:17 IST
Last Updated 31 ಅಕ್ಟೋಬರ್ 2020, 7:17 IST
ಕೆಡಿಸಿಸಿ ಬ್ಯಾಂಕ್ ಚುನಾವಣೆಗೆ ಸಚಿವ ಶಿವರಾಮ ಹೆಬ್ಬಾರ ಅವರು ನಾಮಪತ್ರ ಸಲ್ಲಿಸಿದರು.
ಕೆಡಿಸಿಸಿ ಬ್ಯಾಂಕ್ ಚುನಾವಣೆಗೆ ಸಚಿವ ಶಿವರಾಮ ಹೆಬ್ಬಾರ ಅವರು ನಾಮಪತ್ರ ಸಲ್ಲಿಸಿದರು.   

ಶಿರಸಿ: ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಶನಿವಾರ ನಾಮಪತ್ರ ಸಲ್ಲಿಸಿದರು.

ಯಲ್ಲಾಪುರ ತಾಲ್ಲೂಕಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತಕ್ಷೇತ್ರದಿಂದ ಅವರು ಸ್ಪರ್ಧಿಸಿದ್ದಾರೆ. ಈ ಹಿಂದಿನ ಅವಧಿಗೂ ನಿರ್ದೇಶಕರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT