ಶಿರಸಿ: ಇಲ್ಲಿನ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಕ್ವಿಟ್ ಇಂಡಿಯಾ ಚಳವಳಿಯ 78ನೇ ವಾರ್ಷಿಕೋತ್ಸವವನ್ನು ಭಾನುವಾರ ಆಚರಿಸಲಾಯಿತು.
ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಅವರು ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು. ಕಾಂಗ್ರೆಸ್ ಪ್ರಮುಖರಾದ ಅಬ್ಬಾಸ್ ತೋನ್ಸೆ, ಎಸ್.ಕೆ.ಭಾಗವತ, ಜಗದೀಶ ಗೌಡ, ದೀಪಕ ದೊಡ್ಡೂರು, ಶೈಲೇಶ್ ಗಾಂಧಿ, ಜಬಿವುಲ್ಲಾ ಖಾನ್, ಗೀತಾ ಶೆಟ್ಟಿ, ಶ್ರೀನಿವಾಸ ನಾಯ್ಕ, ಖಾದರ್ ಆನವಟ್ಟಿ, ರುಬೇಕಾ, ಜ್ಯೋತಿ ಪಾಟೀಲ, ವಿನಾಯಕ ಹೊಸಪಟ್ಟಣ, ರಾಜೇಂದ್ರ ಹೆಗಡೆ, ನಾಗರಾಜ ಮಡಿವಾಳ, ಶ್ರೀಧರ ನಾಯ್ಕ, ನಜೀರ್ ಮೂಡಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.