ADVERTISEMENT

ಶಿರಸಿ: ಮೂರನೇ ಹಂತದ ಕೋವಿಡ್–19 ಲಸಿಕೆ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 8:15 IST
Last Updated 1 ಮಾರ್ಚ್ 2021, 8:15 IST
ಅನಂತ ಹೆಗಡೆ ಅಶೀಸರ ಮೊದಲ ಲಸಿಕೆ ಪಡೆದರು
ಅನಂತ ಹೆಗಡೆ ಅಶೀಸರ ಮೊದಲ ಲಸಿಕೆ ಪಡೆದರು   

ಶಿರಸಿ: 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಹಾಗೂ 45 ರಿಂದ 59 ವರ್ಷದವರೆಗಿನ ಕಾಯಿಲೆ ಪೀಡಿತರಿಗೆ ಕೋವಿಡ್‌–19 ಲಸಿಕೆ ನೀಡುವ ಮೂರನೇ ಹಂತದ ರಾಜ್ಯಮಟ್ಟದ ಅಭಿಯಾನಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ ಸೋಮವಾರ ನಗರದ ಅಂಬೇಡ್ಕರ್ ಭವನದಲ್ಲಿ ಚಾಲನೆ ನೀಡಿದರು.

ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಮೊದಲ ಲಸಿಕೆ ಪಡೆದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾಧಿಕಾರಿ ಮುಲೈ ಮುಹಿಲನ್, ಜಿಲ್ಲಾ ಪಂಚಾಯ್ತಿ ಸಿಇಓ ಎಂ.ಪ್ರಿಯಾಂಗಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.