ADVERTISEMENT

ಸ್ನೇಹಶ್ರೀ ರಾಜ್ಯ ಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2019, 15:16 IST
Last Updated 4 ನವೆಂಬರ್ 2019, 15:16 IST
ಪ್ರಥಮ ಸ್ಥಾನ ಪಡೆದ ಸ್ನೇಹಶ್ರೀಗೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಬಹುಮಾನ ವಿತರಿಸಿದರು
ಪ್ರಥಮ ಸ್ಥಾನ ಪಡೆದ ಸ್ನೇಹಶ್ರೀಗೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಬಹುಮಾನ ವಿತರಿಸಿದರು   

ಶಿರಸಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿಯಾಗಿ ಇತ್ತೀಚೆಗೆ ಕಾರವಾರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಲಾಶ್ರೀ ಶಿಬಿರದಲ್ಲಿ ಸೃಜನಾತ್ಮಕ ಪ್ರದರ್ಶನ ಕಲೆ ವಿಭಾಗದಲ್ಲಿ ಯಕ್ಷನೃತ್ಯ ಪ್ರದರ್ಶಿಸಿದ್ದ ಇಲ್ಲಿನ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ನೇಹಶ್ರೀ ಹೆಗಡೆ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಹಕ್ರೆಮನೆಯ ಬಿಂದು ಹಾಗೂ ದತ್ತಾತ್ರೇಯ ಹೆಗಡೆ ದಂಪತಿ ಪುತ್ರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.