ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಶಿರಸಿಯ ಮಾರಿಕಾಂಬಾ ದೇವಿಗೆ ಸರ್ವಾಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕೋವಿಡ್ 19 ಹಿನ್ನೆಲೆಯಲ್ಲಿ ದೇವಾಲಯದ ಬಾಗಿಲನ್ನು ಕೆಲ ದಿನಗಳ ಮಟ್ಟಿಗೆ ಮುಚ್ಚಲಾಗಿದೆ. ಆದರೆ, ಶುಕ್ರವಾರ ದೇವಿಗೆ ವಿಶೇಷ ದಿನವಾಗಿದ್ದ ಕಾರಣ ಬಾಗಿಲು ತೆಗೆದು, ದೂರದಿಂದ ದೇವಿಯನ್ನು ಕಣ್ತುಂಬಿಕೊಳ್ಳಲು ಭಕ್ತರಿಗೆ ಅವಕಾಶ ಮಾಡಿಕೊಡಲಾಯಿತು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.