ADVERTISEMENT

Video | ಉಳವಿ ಜಾತ್ರೆ: ಚಕ್ಕಡಿ, ಕಾಲ್ನಡಿಗೆಯ ಸಂಭ್ರಮ

ಪ್ರಜಾವಾಣಿ ವಿಶೇಷ
Published 22 ಫೆಬ್ರುವರಿ 2024, 15:04 IST
Last Updated 22 ಫೆಬ್ರುವರಿ 2024, 15:04 IST

ಕಾಡುದಾರಿಯಲ್ಲಿ ಕಾಲ್ನಡಿಗೆಯಲ್ಲಿ ಸಾಗುತ್ತ, ಚಕ್ಕಡಿ ಗಾಡಿಯಲ್ಲಿ ಸರಂಜಾಮು ಹೇರಿಕೊಂಡು ಬರುತ್ತಿರುವ ಇವರೆಲ್ಲ ಬರಗಾಲದಿಂದ ಗುಳೇ ಹೊರಟವರಲ್ಲ. ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಿಂದ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾದ ಉಳವಿಯ ಚೆನ್ನಬಸವೇಶ್ವರ ರಥೋತ್ಸವಕ್ಕೆ ಬರುತ್ತಿರುವ ಭಕ್ತರು. ಜೊಯಿಡಾದ ದಟ್ಟ ಕಾಡಿನ ನಡುವೆ ಇರೋ ಶರಣರ ತಪೋಭೂಮಿಯಲ್ಲಿ ಇದೇ ಮಾರ್ಚ್ 24 ರಂದು ಅದ್ದೂರಿ ರಥೋತ್ಸವ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.