ಕಾರವಾರ: ಇಲ್ಲಿನ ಡಿಪೊದಿಂದ ಬಸ್ ನಿಲ್ದಾಣಕ್ಕೆ ಸೋಮವಾರ ಪೊಲೀಸ್ ಭದ್ರತೆಯಲ್ಲಿ ಬಸ್ ಗಳನ್ನು ತರಲಾಯಿತು. ಸಿಬ್ಬಂದಿ ಮುಷ್ಕರ ಅಂತ್ಯವಾಗುವ ಲಕ್ಷಣಗಳಿರುವ ಕಾರಣ ಪ್ರಯಾಣಿಕರೂ ಒಬ್ಬೊಬ್ಬರಾಗಿ ಬರುತ್ತಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಡಿಪೊ ಮತ್ತು ಬಸ್ ನಿಲ್ದಾಣಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.