ಕಾರವಾರ: ಇಲ್ಲಿನ ಡಿಪೊದಿಂದ ಬಸ್ ನಿಲ್ದಾಣಕ್ಕೆ ಸೋಮವಾರ ಪೊಲೀಸ್ ಭದ್ರತೆಯಲ್ಲಿ ಬಸ್ ಗಳನ್ನು ತರಲಾಯಿತು. ಸಿಬ್ಬಂದಿ ಮುಷ್ಕರ ಅಂತ್ಯವಾಗುವ ಲಕ್ಷಣಗಳಿರುವ ಕಾರಣ ಪ್ರಯಾಣಿಕರೂ ಒಬ್ಬೊಬ್ಬರಾಗಿ ಬರುತ್ತಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಡಿಪೊ ಮತ್ತು ಬಸ್ ನಿಲ್ದಾಣಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.