ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ 108 ಆಂಬುಲೆನ್ಸ್ ಉಚಿತ ಕರೆಯ ಸರ್ವರ್ ಸಮಸ್ಯೆ ಉಂಟಾಗಿದ್ದು, ಕರೆ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ತುರ್ತು ಕರೆಗಳನ್ನು ಸ್ವೀಕರಿಸಲು ವಿಜಯನಗರ ಹಾಗೂ ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲ್ಯಾಣ ಇಲಾಖೆಯು ಕಂಟ್ರೋಲ್ ರೂಂ ಆರಂಭಿಸಿ ತಾತ್ಕಾಲಿಕವಾಗಿ ಸಂಪರ್ಕ ಸಂಖ್ಯೆ ಬಿಡುಗಡೆಗೊಳಿಸಿದೆ.
ವಿಜಯನಗರ ಜಿಲ್ಲೆಯ ಸಾರ್ವಜನಿಕರು ಮೊಬೈಲ್ ಸಂಖ್ಯೆ: 97413 82994, 78996 09272, 9449901053 ಮತ್ತು ಬಳ್ಳಾರಿ ಜಿಲ್ಲೆಯವರು 6360956867, 9686840353, 9686840353 ಸಂಪರ್ಕಿಸಿ ಆಂಬುಲೆನ್ಸ್ ಸೇವೆ ಪಡೆಯಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.