ADVERTISEMENT

ಹೊಸಪೇಟೆ| ಜೇನು ಕಂಡು ಮರವೇರಿ ಕುಳಿತ ಕರಡಿ!

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2023, 4:23 IST
Last Updated 24 ಫೆಬ್ರುವರಿ 2023, 4:23 IST
   

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ವೆಂಕಟಾಪುರದಲ್ಲಿ ಶುಕ್ರವಾರ ಕರಡಿಯೊಂದು ಮರವೇರಿ ಕುಳಿತಿದೆ.

ವಿಷಯ ತಿಳಿದು ಅರಣ್ಯ ಇಲಾಖೆಯವರು ಸ್ಥಳಕ್ಕೆ ಧಾವಿಸಿದ್ದಾರೆ. ಕರಡಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸ್ಥಳದಲ್ಲಿ ಗ್ರಾಮಸ್ಥರು ಸೇರಿದ್ದಾರೆ.

ಮರದಲ್ಲಿ ಜೇನು ಕಟ್ಟಿದ್ದು, ಅದನ್ನು ನೋಡಿ ಕರಡಿ ಮರವೇರಿದ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.