ಹೊಸಪೇಟೆ (ವಿಜಯನಗರ): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ. 27ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಸಂಜೆ 5.15ಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಹೆಲಿಪ್ಯಾಡ್ ನಲ್ಲಿ ಬಂದಿಳಿಯುವರು. ಅನಂತರ ಹಂಪಿ ಗಾಯತ್ರಿ ಪೀಠ ವೇದಿಕೆಯಲ್ಲಿ ಹಂಪಿ ಉತ್ಸವ ಉದ್ಘಾಟಿಸುವರು.
ಬಳಿಕ ತೋರಣಗಲ್ ಸಮೀಪದ ಜಿಂದಾಲ್ ವಾಯುನೆಲೆಯಿಂದ ಬೆಂಗಳೂರಿಗೆ ಪಯಣ ಬೆಳೆಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.