ADVERTISEMENT

ಬಿಎಸ್‌ವೈ ವೀರಶೈವ ಲಿಂಗಾಯತ ಸಮಾಜದ ಪ್ರಶ್ನಾತೀತ ನಾಯಕ: ಕಾಂಗ್ರೆಸ್‌ ಶಾಸಕ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 15:57 IST
Last Updated 20 ಜುಲೈ 2021, 15:57 IST
ಭೀಮಾ ನಾಯ್ಕ
ಭೀಮಾ ನಾಯ್ಕ   

ಹಗರಿಬೊಮ್ಮನಹಳ್ಳಿ(ವಿಜಯನಗರ ಜಿಲ್ಲೆ): ‘ಮುಖ್ಯಮಂತ್ರಿ ಯಡಿಯೂರಪ್ಪನವರು ವೀರಶೈವ ಲಿಂಗಾಯತ ಸಮಾಜದ ಪ್ರಶ್ನಾತೀತ ನಾಯಕ, ಅವರನ್ನು ಸಿಎಂ ಸ್ಥಾನದಿಂದ ಬದಲಿಸಬಾರದು’ ಎಂದು ಕಾಂಗ್ರೆಸ್ ಶಾಸಕ ಎಸ್.ಭೀಮನಾಯ್ಕ ಹೇಳಿದರು.

‘ಕ್ಷೇತ್ರಕ್ಕೆ ಬಿಜೆಪಿ ಸರ್ಕಾರದಲ್ಲಿ ಅನುದಾನ ದೊರೆಯುತ್ತಿಲ್ಲ, ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಆದ್ದರಿಂದ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೆ ಸುಲಭವಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT