ADVERTISEMENT

Video | ವಿಜಯನಗರ: ಪವಾಡ ಪುರುಷ ಗೋಣಿ ಬಸವೇಶ್ವರ ಅದ್ಧೂರಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2023, 10:44 IST
Last Updated 3 ಮಾರ್ಚ್ 2023, 10:44 IST

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಕೂಲಹಳ್ಳಿಯಲ್ಲಿ ಗುರುವಾರ ಸಂಜೆ ಸಡಗರ, ಸಂಭ್ರಮದಿಂದ ಪಂಚಗಣಾಧೀಶ್ವರರಲ್ಲಿ ಒಬ್ಬರಾದ ಮದ್ದಾನೇಶ್ವರರ ಪುತ್ರ ಪವಾಡ ಪುರುಷ ಗೋಣಿಬಸವೇಶ್ವರ ರಥೋತ್ಸವ ನಡೆಯಿತು. ಅದ್ಧೂರಿ ರಥೋತ್ಸವಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT