ADVERTISEMENT

ಹಂಪಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಭೇಟಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 12:38 IST
Last Updated 12 ಏಪ್ರಿಲ್ 2022, 12:38 IST
   

ಹೊಸಪೇಟೆ (ವಿಜಯನಗರ): ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಮಂಗಳವಾರ ಸಂಜೆ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು.

ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ಗುರು ರಾಘವೇಂದ್ರರ ಭಾವಚಿತ್ರ ನೀಡಿ ಗೌರವಿಸಿದರು. ಬಳಿಕ ವಿಜಯ ವಿಠಲ ದೇವಸ್ಥಾನಕ್ಕೆ ತೆರಳಿ ಕಲ್ಲಿನ ರಥ, ಸಪ್ತಸ್ವರ ಮಂಟಪ ಕಣ್ತುಂಬಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT