ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಹೊಸಪೇಟೆ ಸಮೀಪದ ಹಂಪಿ ವಿಜಯ ವಿಠಲ ದೇವಸ್ಥಾನದ ಪ್ರಾಂಗಣದಲ್ಲಿ ಅಪಾರ ನೀರು ನಿಂತಿದ್ದು, ಮಳೆ ನೀರಿನಲ್ಲಿ ಸಪ್ತಸ್ವರ ಮಂಟಪದ ಪ್ರತಿಬಿಂಬ ಕಂಡಿದ್ದು ಹೀಗೆ.
–ಚಿತ್ರ: ರಾಚಯ್ಯ ಎಸ್.ಸ್ಥಾವರಿಮಠ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.