ADVERTISEMENT

ವಿಜಯನಗರ: ಬಿರುಗಾಳಿ ಮಳೆಗೆ ನಾಲ್ಕು ಮನೆಗಳಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2022, 12:23 IST
Last Updated 19 ಏಪ್ರಿಲ್ 2022, 12:23 IST
ಬಿರುಗಾಳಿ ಮಳೆಯಿಂದಾಗಿ ಮನೆಗೆ ಹಾನಿಯಾಗಿರುವ ದೃಶ್ಯ
ಬಿರುಗಾಳಿ ಮಳೆಯಿಂದಾಗಿ ಮನೆಗೆ ಹಾನಿಯಾಗಿರುವ ದೃಶ್ಯ   

ಹೊಸಪೇಟೆ (ವಿಜಯನಗರ): ಜಿಲ್ಲೆಯ ವಿವಿಧ ಭಾಗಗಳಲ್ಲಿ ಸೋಮವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ನಾಲ್ಕು ಮನೆಗಳಿಗೆ ಹಾನಿಯಾಗಿದೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಯಂಬಳಿ ವಡ್ಡರಹಟ್ಟಿಯಲ್ಲಿ ಎರಡು, ಕಾನಹೊಸಹಳ್ಳಿ ಹಾಗೂ ಹಗರಿಬೊಮ್ಮನಹಳ್ಳಿಯ ದಶಮಾಪುರದಲ್ಲಿ ತಲಾ ಒಂದು‌ ಮನೆಗೆ ಹಾನಿಯಾಗಿದೆ. ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆಯಲ್ಲಿ ರಾಗಿ ನೆಲಕಚ್ಚಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT