ADVERTISEMENT

Photos: ಹೊಸಪೇಟೆಯ ತುಂಗಭದ್ರಾ ಜಲಾಶಯದ ಕೆಳಮಟ್ಟದ ಕಾಲುವೆಗೆ ನೀರು

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದ ಕೆಳಮಟ್ಟದ ಕಾಲುವೆಗೆ (ಎಲ್‌ಎಲ್‌ಸಿ) ಗುರುವಾರ ಸಂಜೆ ನೀರು ಹರಿಸಲಾಯಿತು. ಕರ್ನಾಟಕ ಪಾಲಿನ 400 ಕ್ಯುಸೆಕ್‌ ನೀರು ಸದ್ಯ ಹರಿಸಲಾಗುತ್ತಿದೆ. ದಿನ ಕಳೆದಂತೆ ನೀರು ಹರಿಸುವ ಪ್ರಮಾಣ ಹೆಚ್ಚಾಗಲಿದೆ. ಇನ್ನಷ್ಟೇ ಆಂಧ್ರ ಪ್ರದೇಶದವರು ನೀರಿಗೆ ಬೇಡಿಕೆ ಸಲ್ಲಿಸಬೇಕಿರುವುದರಿಂದ ಅವರ ಪಾಲಿನ ನೀರು ಹರಿಸಿಲ್ಲ.

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 16:32 IST
Last Updated 22 ಜುಲೈ 2021, 16:32 IST
ತುಂಗಭದ್ರಾ ಜಲಾಶಯದ ಕೆಳಮಟ್ಟದ ಕಾಲುವೆ(ಎಲ್‌ಎಲ್‌ಸಿ)ಗೆ ನೀರು
ತುಂಗಭದ್ರಾ ಜಲಾಶಯದ ಕೆಳಮಟ್ಟದ ಕಾಲುವೆ(ಎಲ್‌ಎಲ್‌ಸಿ)ಗೆ ನೀರು   
ಕರ್ನಾಟಕ ಪಾಲಿನ 400 ಕ್ಯುಸೆಕ್‌ ನೀರು ಸದ್ಯ ಹರಿಸಲಾಗುತ್ತಿದೆ.
ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ: ಎಲ್ಲ ಕಾಲುವೆಗಳಿಗೆ ಜು. 18ರಿಂದ ನೀರು ಹರಿಸಲು ತೀರ್ಮಾನಿಸಲಾಗಿತ್ತು
ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಕಾರ್ಯದರ್ಶಿ ಜಿ. ನಾಗಮೋಹನ್‌ ಅವರು ಗುಂಡಿ ಒತ್ತಿ ಕಾಲುವೆಗೆ ನೀರು ಹರಿಸಿದರು.
ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.