ADVERTISEMENT

ಹೊಸೂರಮ್ಮ ದೇವಸ್ಥಾನದ ಹುಂಡಿ ಎಣಿಕೆ; ₹ 6.76 ಲಕ್ಷ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 2 ಜೂನ್ 2023, 14:19 IST
Last Updated 2 ಜೂನ್ 2023, 14:19 IST
ಮುಜರಾಯಿ ಇಲಾಖೆ ಅಧೀನದ ಹೊಸಪೇಟೆ ತಾಲ್ಲೂಕಿನ ಹೊಸೂರು ಗ್ರಾಮದ ಶ್ರೀ ಹೋಸೂರಮ್ಮ ದೇವಿ ದೇವಸ್ಥಾನದಲ್ಲಿ ಶುಕ್ರವಾರ ಹುಂಡಿ ಎಣಿಕೆ ಪ್ರಕ್ರಿಯೆ ನಡೆಯಿತು. 11 ತಿಂಗಳ ಅವಧಿಯಲ್ಲಿ ₹ 6.76 ಲಕ್ಷ ಸಂಗ್ರಹಗೊಂಡಿದೆ ಎಂದು ಸಹಾಯಕ ಆಯುಕ್ತ ಪ್ರಕಾಶ್ ರಾವ್ ಮಾಹಿತಿ ನೀಡಿದ್ದಾರೆ
ಮುಜರಾಯಿ ಇಲಾಖೆ ಅಧೀನದ ಹೊಸಪೇಟೆ ತಾಲ್ಲೂಕಿನ ಹೊಸೂರು ಗ್ರಾಮದ ಶ್ರೀ ಹೋಸೂರಮ್ಮ ದೇವಿ ದೇವಸ್ಥಾನದಲ್ಲಿ ಶುಕ್ರವಾರ ಹುಂಡಿ ಎಣಿಕೆ ಪ್ರಕ್ರಿಯೆ ನಡೆಯಿತು. 11 ತಿಂಗಳ ಅವಧಿಯಲ್ಲಿ ₹ 6.76 ಲಕ್ಷ ಸಂಗ್ರಹಗೊಂಡಿದೆ ಎಂದು ಸಹಾಯಕ ಆಯುಕ್ತ ಪ್ರಕಾಶ್ ರಾವ್ ಮಾಹಿತಿ ನೀಡಿದ್ದಾರೆ   

ಮುಜರಾಯಿ ಇಲಾಖೆ ಅಧೀನದಲ್ಲಿ ಬರುವ ಹೊಸಪೇಟೆ ತಾಲ್ಲೂಕಿನ ಹೊಸೂರು ಗ್ರಾಮದ ಶ್ರೀ ಹೋಸೂರಮ್ಮ ದೇವಿ ದೇವಸ್ಥಾನದಲ್ಲಿ ಶುಕ್ರವಾರ ಹುಂಡಿ ಎಣಿಕೆ ಪ್ರಕ್ರಿಯೆ ನಡೆದಿದ್ದು, 11 ತಿಂಗಳ ಅವಧಿಯಲ್ಲಿ ₹ 6.76 ಲಕ್ಷ ಸಂಗ್ರಹಗೊಂಡಿದೆ ಎಂದು ಸಹಾಯಕ ಆಯುಕ್ತ ಪ್ರಕಾಶ್ ರಾವ್ ಮಾಹಿತಿ ನೀಡಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.