ಹೂವಿನಹಡಗಲಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಮೈಲಾರದ ಮೈಲಾರಲಿಂಗೇಶ್ವರ ಕ್ಷೇತ್ರದಲ್ಲಿ ಸೋಮವಾರ ಬೆಳಿಗ್ಗೆ ದೇವರು ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮನುಷ್ಯರ ತಪ್ಪಿನಿಂದ ಶಿಬಿರದ ತ್ರಿಶೂಲ ಬಿದ್ದಿರುತ್ತದೆ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಕಾಶ ರಾವ್ ತಿಳಿಸಿದ್ದಾರೆ.
ಸಂರಕ್ಷಣಾ ವಿಧಿ ಮತ್ತು ಪ್ರಾಯಶ್ಚಿತ್ತ ಹೋಮ ಮಾಡುವುದರ ಮುಖಾಂತರ ಧಾರ್ಮಿಕ ವಿಧಿವಿಧಾನಗಳನ್ನು ಅನುಸರಿಸಿ ಪುನಃ ಶಿಬಿರದ ತ್ರಿಶೂಲ ಇಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.