ಪದ್ಮಶ್ರೀ ಹರೇಕಳ ಹಾಜಬ್ಬ ಮಂಗಳವಾರ ಹಂಪಿಗೆ ಭೇಟಿ ನೀಡಿದರು. ಹಂಪಿ ವಿಜಯ ವಿಠಲ ದೇವಸ್ಥಾನ, ಸಪ್ತಸ್ವರ ಮಂಟಪ, ಕಲ್ಲಿನ ರಥ ಸೇರಿದಂತೆ ಇತರೆ ಸ್ಮಾರಕ ಕಣ್ತುಂಬಿಕೊಂಡರು. ಹಂಪಿ ಪ್ರವಾಸಿ ಮಾರ್ಗದರ್ಶಿ ಈರಣ್ಣ ಪೂಜಾರಿ ಅವರು ಹಣ ಪಡೆಯದೇ ಅವರಿಗೆ ಗೈಡ್ ಮಾಡಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.