ADVERTISEMENT

ಹೊಸಪೇಟೆ: ಯದುವೀರ ಒಡೆಯರ್ ಹಂಪಿಗೆ ಭೇಟಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 8:53 IST
Last Updated 27 ಜೂನ್ 2022, 8:53 IST
ಯದುವೀರ ಒಡೆಯರ್ ಹಂಪಿಗೆ ಭೇಟಿ
ಯದುವೀರ ಒಡೆಯರ್ ಹಂಪಿಗೆ ಭೇಟಿ   

ಹೊಸಪೇಟೆ (ವಿಜಯನಗರ): ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಅವರು ಸೋಮವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು.

ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಬಂದು ವಿರೂಪಾಕ್ಷನಿಗೆ ವಿಶೇಷ ಪೂಜೆ ಸಲ್ಲಿಸಿದರು. ವಿಜಯ ವಿಠಲ ದೇವಸ್ಥಾನ, ಸಪ್ತಸ್ವರ ಮಂಟಪ, ಕಲ್ಲಿನ ರಥ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ಇದಕ್ಕೂ ಮುನ್ನ ಅವರು ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ತೆರಳಿ ಆಂಜನೇಯನ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT