
ಪ್ರಜಾವಾಣಿ ವಾರ್ತೆಸಿಂದಗಿ: ತಾಲ್ಲೂಕಿನ ಬೋರಗಿ- ಪುರದಾಳ ಗ್ರಾಮದಲ್ಲಿ ಶನಿವಾರ ಜರುಗಿದ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಲಾವಿದರಾದ ದುಂಡಪ್ಪ ಕುಂಬಾರ ಮತ್ತು ಶರಣು ಚಟ್ಟಿ ಇವರ ಕಲಾಕೃತಿಗಳು ಜನ ಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾದವು.
ಚಿತ್ರಕಲಾ ಪ್ರದರ್ಶನದಲ್ಲಿ ಈ ಇಬ್ಬರು ಕಲಾವಿದರ ತೈಲ ವರ್ಣ ಚಿತ್ರಕಲೆ, ವ್ಯಂಗ್ಯ ಚಿತ್ರಕಲೆ ಪ್ರದರ್ಶನಗೊಂಡವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.