ADVERTISEMENT

ಸಾಲಭಾದೆ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2019, 7:37 IST
Last Updated 25 ಜೂನ್ 2019, 7:37 IST

ವಿಜಯಪುರ: ಕೊಲ್ಹಾರ ತಾಲ್ಲೂಕು ಮಲಘಾಣ ಗ್ರಾಮದಲ್ಲಿ ಸಾಲಭಾದೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಂಗಪ್ಪ ಗರಸಂಗಿ(65) ಮೃತಪಟ್ಟವರು.

ಸಿಂಡಿಕೇಟ್ ಬ್ಯಾಂಕ್ ಸೇರಿದಂತೆ ವಿವಿಧಡೆ ಸಾಲ ಮಾಡಿದ್ದರು.

ಸ್ಥಳಕ್ಕೆ ಕೊಲ್ಹಾರ ಪಿಎಸ್ಐ ರಮೇಶ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.